25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

ಗುರಿಪಳ್ಳ: ಉಜಿರೆ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆಯೊಂದು ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಸದರಿ ರಸ್ತೆಯ ಮೂಲಕ ಸಂಚರಿಸುವ ನೂರಾರು ಪ್ರಯಾಣಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯಾಗಿರುತ್ತದೆ ಆದುದರಿಂದ ಇಂದು ಕೆ.ಎಸ್.ಆರ್.ಟಿ.ಸಿ. ಘಟಕ ವ್ಯವಸ್ಥಾಪಕರನ್ನು ಬೇಟಿಯಾಗಿ ಬಸ್ ಸಂಚಾರ ವ್ಯವಸ್ಥೆಯನ್ನು ಪರ್ಯಾಯ ರಸ್ತೆಯ ಮೂಲಕ ಒದಗಿಸಿಕೊಡುವಂತೆ ಮನವಿ ಸಲ್ಲಿಸಲಾಯಿತು.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮಾನ್ಯ ಘಟಕ ವ್ಯವಸ್ಥಾಪಕರು ಇಂದು ಸಂಜೆಯೇ ಗುರಿಪಳ್ಳಕ್ಕೆ ಬಸ್ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಇದಕ್ಕೆ ಪೂರಕವಾದ ಆದೇಶವನ್ನು ಕೂಡ ಸಂಬಂಧಪಟ್ಟವರಿಗೆ ನೀಡಿರುತ್ತಾರೆ.

ಈ ಸಂಧರ್ಭದಲ್ಲಿ ಯಶೋಧರ ಗೌಡ ಕೊಡ್ಡೋಲು, ಗುರುರಾಜ್ ಗುರಿಪಳ್ಳ ಹಾಗೂ ಇತರರು ಉಪಸ್ಥಿತರಿದ್ದರು.

Related posts

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!