September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

ಗುರಿಪಳ್ಳ: ಉಜಿರೆ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆಯೊಂದು ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಸದರಿ ರಸ್ತೆಯ ಮೂಲಕ ಸಂಚರಿಸುವ ನೂರಾರು ಪ್ರಯಾಣಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯಾಗಿರುತ್ತದೆ ಆದುದರಿಂದ ಇಂದು ಕೆ.ಎಸ್.ಆರ್.ಟಿ.ಸಿ. ಘಟಕ ವ್ಯವಸ್ಥಾಪಕರನ್ನು ಬೇಟಿಯಾಗಿ ಬಸ್ ಸಂಚಾರ ವ್ಯವಸ್ಥೆಯನ್ನು ಪರ್ಯಾಯ ರಸ್ತೆಯ ಮೂಲಕ ಒದಗಿಸಿಕೊಡುವಂತೆ ಮನವಿ ಸಲ್ಲಿಸಲಾಯಿತು.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮಾನ್ಯ ಘಟಕ ವ್ಯವಸ್ಥಾಪಕರು ಇಂದು ಸಂಜೆಯೇ ಗುರಿಪಳ್ಳಕ್ಕೆ ಬಸ್ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಇದಕ್ಕೆ ಪೂರಕವಾದ ಆದೇಶವನ್ನು ಕೂಡ ಸಂಬಂಧಪಟ್ಟವರಿಗೆ ನೀಡಿರುತ್ತಾರೆ.

ಈ ಸಂಧರ್ಭದಲ್ಲಿ ಯಶೋಧರ ಗೌಡ ಕೊಡ್ಡೋಲು, ಗುರುರಾಜ್ ಗುರಿಪಳ್ಳ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಪ್ರೀತಮ್ ಜೈನ್ ರವರಿಗೆ ಗೌರವ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya
error: Content is protected !!