22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

ಗುರಿಪಳ್ಳ: ಉಜಿರೆ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆಯೊಂದು ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಸದರಿ ರಸ್ತೆಯ ಮೂಲಕ ಸಂಚರಿಸುವ ನೂರಾರು ಪ್ರಯಾಣಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯಾಗಿರುತ್ತದೆ ಆದುದರಿಂದ ಇಂದು ಕೆ.ಎಸ್.ಆರ್.ಟಿ.ಸಿ. ಘಟಕ ವ್ಯವಸ್ಥಾಪಕರನ್ನು ಬೇಟಿಯಾಗಿ ಬಸ್ ಸಂಚಾರ ವ್ಯವಸ್ಥೆಯನ್ನು ಪರ್ಯಾಯ ರಸ್ತೆಯ ಮೂಲಕ ಒದಗಿಸಿಕೊಡುವಂತೆ ಮನವಿ ಸಲ್ಲಿಸಲಾಯಿತು.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮಾನ್ಯ ಘಟಕ ವ್ಯವಸ್ಥಾಪಕರು ಇಂದು ಸಂಜೆಯೇ ಗುರಿಪಳ್ಳಕ್ಕೆ ಬಸ್ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಇದಕ್ಕೆ ಪೂರಕವಾದ ಆದೇಶವನ್ನು ಕೂಡ ಸಂಬಂಧಪಟ್ಟವರಿಗೆ ನೀಡಿರುತ್ತಾರೆ.

ಈ ಸಂಧರ್ಭದಲ್ಲಿ ಯಶೋಧರ ಗೌಡ ಕೊಡ್ಡೋಲು, ಗುರುರಾಜ್ ಗುರಿಪಳ್ಳ ಹಾಗೂ ಇತರರು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!