22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಳ್ತಂಗಡಿ: ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿಕೆ ಮತ್ತು ಸಿಬಿಐ ವಿಶೇಷ ಮಕ್ಕಳ ನ್ಯಾಯಾಲಯದ ಆದೇಶ ಬದಿಗೆ ಸರಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಸೌಜನ್ಯಾಳ ತಂದೆ ಚಂದಪ್ಪ ಗೌಡ, ಖುಲಾಸೆಗೊಂಡಿರುವ ಕಾರ್ಕಳ ತಾಲೂಕಿನ ಕುಕುಂದೂರಿನ ಸಂತೋಷ್ ರಾವ್ ಹಾಗೂ ಸಿಬಿಐ ಪ್ರತ್ಯೇಕವಾಗಿ ಸಲ್ಲಿಸಿರುವ ಮೂರು ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್ ಕುಮಾ‌ರ್ ಮತ್ತು ಜೆ. ಎಂ ಖಾಜಿ ಅವರ ವಿಭಾಗೀಯ ಪೀಠ ನಡೆಸಿ ತೀರ್ಪು ಕಾಯ್ದಿರಿಸಿತು

Related posts

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya
error: Content is protected !!