23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

ಬೆಳಾಲು :ಗ್ರಾಮ ಪಂಚಾಯತು ಬೆಳಾಲು ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ರವರ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ 2ನೇ ಸಭೆಯನ್ನು ಜುಲೈ 03 ರಂದು ನಡೆಸಲಾಯಿತು.

ಈ ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಜಯಕೀರ್ತಿ, ಪಂಚಾಯತ್ ಮಾಜಿ ಉಪಾಧ್ಯಕ್ಷರು, ಹಾಲಿ ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ, ಗ್ರಾಮದ ಶಾಲಾ ಮುಖ್ಯೋಪಾಧ್ಯಾಯರು, ಆಶಾ ಕಾರ್ಯಕರ್ತೆಯರು, ವಿಪತ್ತು ನಿರ್ವಹಣಾ ತಂಡದವರು, ಸಂಜೀವಿನಿ ಅಧ್ಯಕ್ಷರು, ಸಿಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಂದಾಯ ಇಲಾಖೆ, ಮೆಸ್ಕಾಂ ಇಲಾಖೆಯವರು ಉಪಸ್ಥಿತರಿದ್ದರು.

Related posts

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

Suddi Udaya

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!