25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

ಉಜಿರೆ :ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮವು ನಡೆಯಿತು.

ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳು ಮೂಡಿಬರಲು ಅನುಕೂಲವಾಗುವಂತೆ ರಚಿಸಿರುವ ಸ್ಮೃತಿ’ ಬಿತ್ತಿಪತ್ರದ ಅನಾವರಣ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ಸಂಪನ್ಮೂಲಗಳ ವ್ಯಕ್ತಿಗಳಾಗಿ ಆಗಮಿಸಿದ್ದ ಪ್ರೋ. ಮಧೂರು ಮೋಹನ ಕಲ್ಲುರಾಯ ಹಾಗೂ ಶ್ರೀ ವಿದ್ಯಾ ಐತಾಳ್ ಹಾಗೂ ಬಿತ್ತಿಪತ್ರ ವ್ಯವಸ್ಥೆ ಸಂಯೋಜಕರಾದ ಪಾರ್ಶ್ವನಾಥ ಹೆಗ್ಡೆ ಸೇರಿ ಅನಾವರಣಗೊಳಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಶುಭಾಶಯಗಳು ಕೋರಿದರು.

ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಉಪನ್ಯಾಸಕಿ ಕವಿತಾ ಉಮೇಶ್ ವಂದಿಸಿ, ನಿರೂಪಿಸಿದರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!