September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ(75ವ)ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜು.5ರಂದು ನಿಧನರಾಗಿದ್ದಾರೆ.

ಮೃತರು ಇಬ್ಬರು ಪುತ್ರರು , ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

Suddi Udaya

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಧರ್ಮಸ್ಥಳದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಕರ್ನಾಟಕ ಟಿವಿ “ಲೀಡರ್ ಅವಾರ್ಡ್ಸ್”

Suddi Udaya
error: Content is protected !!