25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

ಬೆಳ್ತಂಗಡಿ: ತಾರಾ ಮಂಡಲ ‘ಸಿರಿಗನ್ನಡ ಬಳಗ ‘ಚಿತ್ರದುರ್ಗ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕನ್ನಡ ಪ್ರತಿಭಾ ಪರೀಕ್ಷೆಯಲ್ಲಿ ಸಂಘಟನಾ ಚತುರತೆ ಮೆರೆದ ಕಾರಣ ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರು ಆಗಿರುವ ಕವಿತಾ ಉಮೇಶ್ ಇವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’ ನೀಡಿ ಸನ್ಮಾನಿಸಲಿದ್ದಾರೆ.

ಜು.21 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್, ಚಾಮರಾಜಪೇಟೆ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya
error: Content is protected !!