July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

ಬೆಳ್ತಂಗಡಿ: ತಾರಾ ಮಂಡಲ ‘ಸಿರಿಗನ್ನಡ ಬಳಗ ‘ಚಿತ್ರದುರ್ಗ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕನ್ನಡ ಪ್ರತಿಭಾ ಪರೀಕ್ಷೆಯಲ್ಲಿ ಸಂಘಟನಾ ಚತುರತೆ ಮೆರೆದ ಕಾರಣ ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರು ಆಗಿರುವ ಕವಿತಾ ಉಮೇಶ್ ಇವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’ ನೀಡಿ ಸನ್ಮಾನಿಸಲಿದ್ದಾರೆ.

ಜು.21 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್, ಚಾಮರಾಜಪೇಟೆ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.

Related posts

ಬೆಳ್ತಂಗಡಿ: ಮಾಳವ ಯಾನೆ ಮಲ್ಲವರ ಸಂಘದ ಕ್ರೀಡಾಕೂಟ

Suddi Udaya

ಉಜಿರೆಯ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜಂಇಯ್ಯತುಲ್ ಉಲಮಾ ಶತಮಾನೋತ್ಸವ, ಗುರುವಾಯನಕೆರೆ ಮಸ್ಜಿದ್ ನಲ್ಲಿ ಧ್ವಜಾರೋಹಣ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ರವರಿಗೆ ಅತ್ಯುತ್ತಮ ಶ್ರೇಣಿ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya
error: Content is protected !!