24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

ಬೆಳ್ತಂಗಡಿ: ತಾರಾ ಮಂಡಲ ‘ಸಿರಿಗನ್ನಡ ಬಳಗ ‘ಚಿತ್ರದುರ್ಗ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕನ್ನಡ ಪ್ರತಿಭಾ ಪರೀಕ್ಷೆಯಲ್ಲಿ ಸಂಘಟನಾ ಚತುರತೆ ಮೆರೆದ ಕಾರಣ ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರು ಆಗಿರುವ ಕವಿತಾ ಉಮೇಶ್ ಇವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’ ನೀಡಿ ಸನ್ಮಾನಿಸಲಿದ್ದಾರೆ.

ಜು.21 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್, ಚಾಮರಾಜಪೇಟೆ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.

Related posts

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya
error: Content is protected !!