ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

Suddi Udaya

Updated on:

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘ ಹಾಗೂ ಮಹಿಳಾ ಸಂಘ ಇದರ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಜೂ 30 ರಂದು ನಡೆಯಿತು. ನಂತರ ವಾರ್ಷಿಕ ವರದಿ ಮಂಡಿಸಲಾಯಿತು.

ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು , ಕಾರ್ಯದರ್ಶಿಯಾಗಿ ಗೋಪಾಲ ಕುದ್ರಡ್ಕ ಇವರ ಆಯ್ಕೆಯಾದರು. ಮುಂದಿನ ವರಮಹಾಲಕ್ಷ್ಮಿ ಪೂಜೆಯ ಬಗ್ಗೆ ಚರ್ಚಿಸಲಾಯಿತು. ಹರ್ಷ ಬಳ್ಳಮಂಜ ಸ್ವಾಗತಿಸಿ ಧನ್ಯವಾದ ಕೋರಿದರು.

Leave a Comment

error: Content is protected !!