25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಬೆದ್ರಬೆಟ್ಟು ಕೂಡಂಗೆ, ಎರ್ಮಾಲ, ಪರಿಸರದಲ್ಲಿ ಒಂದು ವರ್ಷಗಳಿಂದ ನೆಟ್ವರ್ಕ್ ಸಮಸೈಯಿದ್ದು, ಬಂಗಾಡಿಯಲ್ಲಿ ಬಿಎಸ್ಎನ್ ಎಲ್ ಹಾಗೂ ಇಂದಬೆಟ್ಟುವಿನಲ್ಲಿ ಖಾಸಗಿ ಜಿಯೋ ಹಾಗೂ ಏರ್ಟೆಲ್ ಟವರ್ಗಳಿದ್ದು ,ತಿಂಗಳ ರೀಚಾರ್ಜ್ ಮಾಡದೆ ಇದ್ದರೆ‌ ಸೀಮ್ ಡೆಡ್ ಆಗುವ ಉದ್ದೇಶದಿಂದ ಕಂಪೆನಿಯವರು ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಮಸ್ಥರ ಹಣವನ್ನು ದೊಚುತ್ತಿದ್ದಾರೆ.

ಇಲ್ಲಿ ಅಂಚೆ ಕಛೇರಿ, ಕೆನರಾ ಬ್ಯಾಂಕ್, ಸಹಕಾರಿ ಬ್ಯಾಂಕ್ ಹಾಗೂ ವ್ಯಾಪರಸ್ಥರಿಗೆ, ಉದ್ಯೋಗಿಗಳಿಗೆ ವ್ಯವಹಾರದ ಆನ್ ಲೈನ್ ಪೇ ಮಾಡುವುದಕ್ಕೆ ನೆಟ್ವರ್ಕ್ಸ್ ಸಮಸ್ಯೆಗಳಿಂದ ತೊಂದರೆಗಳಾಗುತ್ತಿದ್ದು ಅಗತ್ಯ ಕರೆ ಮಾಡಲು ಗುಡ್ಡ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಈ ಪರಿಸರದ ಗ್ರಾಹಕರಿಗಾಗುವ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya
error: Content is protected !!