23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಬೆದ್ರಬೆಟ್ಟು ಕೂಡಂಗೆ, ಎರ್ಮಾಲ, ಪರಿಸರದಲ್ಲಿ ಒಂದು ವರ್ಷಗಳಿಂದ ನೆಟ್ವರ್ಕ್ ಸಮಸೈಯಿದ್ದು, ಬಂಗಾಡಿಯಲ್ಲಿ ಬಿಎಸ್ಎನ್ ಎಲ್ ಹಾಗೂ ಇಂದಬೆಟ್ಟುವಿನಲ್ಲಿ ಖಾಸಗಿ ಜಿಯೋ ಹಾಗೂ ಏರ್ಟೆಲ್ ಟವರ್ಗಳಿದ್ದು ,ತಿಂಗಳ ರೀಚಾರ್ಜ್ ಮಾಡದೆ ಇದ್ದರೆ‌ ಸೀಮ್ ಡೆಡ್ ಆಗುವ ಉದ್ದೇಶದಿಂದ ಕಂಪೆನಿಯವರು ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಮಸ್ಥರ ಹಣವನ್ನು ದೊಚುತ್ತಿದ್ದಾರೆ.

ಇಲ್ಲಿ ಅಂಚೆ ಕಛೇರಿ, ಕೆನರಾ ಬ್ಯಾಂಕ್, ಸಹಕಾರಿ ಬ್ಯಾಂಕ್ ಹಾಗೂ ವ್ಯಾಪರಸ್ಥರಿಗೆ, ಉದ್ಯೋಗಿಗಳಿಗೆ ವ್ಯವಹಾರದ ಆನ್ ಲೈನ್ ಪೇ ಮಾಡುವುದಕ್ಕೆ ನೆಟ್ವರ್ಕ್ಸ್ ಸಮಸ್ಯೆಗಳಿಂದ ತೊಂದರೆಗಳಾಗುತ್ತಿದ್ದು ಅಗತ್ಯ ಕರೆ ಮಾಡಲು ಗುಡ್ಡ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಈ ಪರಿಸರದ ಗ್ರಾಹಕರಿಗಾಗುವ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya
error: Content is protected !!