March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಬೆದ್ರಬೆಟ್ಟು ಕೂಡಂಗೆ, ಎರ್ಮಾಲ, ಪರಿಸರದಲ್ಲಿ ಒಂದು ವರ್ಷಗಳಿಂದ ನೆಟ್ವರ್ಕ್ ಸಮಸೈಯಿದ್ದು, ಬಂಗಾಡಿಯಲ್ಲಿ ಬಿಎಸ್ಎನ್ ಎಲ್ ಹಾಗೂ ಇಂದಬೆಟ್ಟುವಿನಲ್ಲಿ ಖಾಸಗಿ ಜಿಯೋ ಹಾಗೂ ಏರ್ಟೆಲ್ ಟವರ್ಗಳಿದ್ದು ,ತಿಂಗಳ ರೀಚಾರ್ಜ್ ಮಾಡದೆ ಇದ್ದರೆ‌ ಸೀಮ್ ಡೆಡ್ ಆಗುವ ಉದ್ದೇಶದಿಂದ ಕಂಪೆನಿಯವರು ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಮಸ್ಥರ ಹಣವನ್ನು ದೊಚುತ್ತಿದ್ದಾರೆ.

ಇಲ್ಲಿ ಅಂಚೆ ಕಛೇರಿ, ಕೆನರಾ ಬ್ಯಾಂಕ್, ಸಹಕಾರಿ ಬ್ಯಾಂಕ್ ಹಾಗೂ ವ್ಯಾಪರಸ್ಥರಿಗೆ, ಉದ್ಯೋಗಿಗಳಿಗೆ ವ್ಯವಹಾರದ ಆನ್ ಲೈನ್ ಪೇ ಮಾಡುವುದಕ್ಕೆ ನೆಟ್ವರ್ಕ್ಸ್ ಸಮಸ್ಯೆಗಳಿಂದ ತೊಂದರೆಗಳಾಗುತ್ತಿದ್ದು ಅಗತ್ಯ ಕರೆ ಮಾಡಲು ಗುಡ್ಡ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಈ ಪರಿಸರದ ಗ್ರಾಹಕರಿಗಾಗುವ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya
error: Content is protected !!