March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಬೆದ್ರಬೆಟ್ಟು ಕೂಡಂಗೆ, ಎರ್ಮಾಲ, ಪರಿಸರದಲ್ಲಿ ಒಂದು ವರ್ಷಗಳಿಂದ ನೆಟ್ವರ್ಕ್ ಸಮಸೈಯಿದ್ದು, ಬಂಗಾಡಿಯಲ್ಲಿ ಬಿಎಸ್ಎನ್ ಎಲ್ ಹಾಗೂ ಇಂದಬೆಟ್ಟುವಿನಲ್ಲಿ ಖಾಸಗಿ ಜಿಯೋ ಹಾಗೂ ಏರ್ಟೆಲ್ ಟವರ್ಗಳಿದ್ದು ,ತಿಂಗಳ ರೀಚಾರ್ಜ್ ಮಾಡದೆ ಇದ್ದರೆ‌ ಸೀಮ್ ಡೆಡ್ ಆಗುವ ಉದ್ದೇಶದಿಂದ ಕಂಪೆನಿಯವರು ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಮಸ್ಥರ ಹಣವನ್ನು ದೊಚುತ್ತಿದ್ದಾರೆ.

ಇಲ್ಲಿ ಅಂಚೆ ಕಛೇರಿ, ಕೆನರಾ ಬ್ಯಾಂಕ್, ಸಹಕಾರಿ ಬ್ಯಾಂಕ್ ಹಾಗೂ ವ್ಯಾಪರಸ್ಥರಿಗೆ, ಉದ್ಯೋಗಿಗಳಿಗೆ ವ್ಯವಹಾರದ ಆನ್ ಲೈನ್ ಪೇ ಮಾಡುವುದಕ್ಕೆ ನೆಟ್ವರ್ಕ್ಸ್ ಸಮಸ್ಯೆಗಳಿಂದ ತೊಂದರೆಗಳಾಗುತ್ತಿದ್ದು ಅಗತ್ಯ ಕರೆ ಮಾಡಲು ಗುಡ್ಡ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಈ ಪರಿಸರದ ಗ್ರಾಹಕರಿಗಾಗುವ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya
error: Content is protected !!