27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಬೆದ್ರಬೆಟ್ಟು ಕೂಡಂಗೆ, ಎರ್ಮಾಲ, ಪರಿಸರದಲ್ಲಿ ಒಂದು ವರ್ಷಗಳಿಂದ ನೆಟ್ವರ್ಕ್ ಸಮಸೈಯಿದ್ದು, ಬಂಗಾಡಿಯಲ್ಲಿ ಬಿಎಸ್ಎನ್ ಎಲ್ ಹಾಗೂ ಇಂದಬೆಟ್ಟುವಿನಲ್ಲಿ ಖಾಸಗಿ ಜಿಯೋ ಹಾಗೂ ಏರ್ಟೆಲ್ ಟವರ್ಗಳಿದ್ದು ,ತಿಂಗಳ ರೀಚಾರ್ಜ್ ಮಾಡದೆ ಇದ್ದರೆ‌ ಸೀಮ್ ಡೆಡ್ ಆಗುವ ಉದ್ದೇಶದಿಂದ ಕಂಪೆನಿಯವರು ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಮಸ್ಥರ ಹಣವನ್ನು ದೊಚುತ್ತಿದ್ದಾರೆ.

ಇಲ್ಲಿ ಅಂಚೆ ಕಛೇರಿ, ಕೆನರಾ ಬ್ಯಾಂಕ್, ಸಹಕಾರಿ ಬ್ಯಾಂಕ್ ಹಾಗೂ ವ್ಯಾಪರಸ್ಥರಿಗೆ, ಉದ್ಯೋಗಿಗಳಿಗೆ ವ್ಯವಹಾರದ ಆನ್ ಲೈನ್ ಪೇ ಮಾಡುವುದಕ್ಕೆ ನೆಟ್ವರ್ಕ್ಸ್ ಸಮಸ್ಯೆಗಳಿಂದ ತೊಂದರೆಗಳಾಗುತ್ತಿದ್ದು ಅಗತ್ಯ ಕರೆ ಮಾಡಲು ಗುಡ್ಡ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಈ ಪರಿಸರದ ಗ್ರಾಹಕರಿಗಾಗುವ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya
error: Content is protected !!