22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಬೆದ್ರಬೆಟ್ಟು ಕೂಡಂಗೆ, ಎರ್ಮಾಲ, ಪರಿಸರದಲ್ಲಿ ಒಂದು ವರ್ಷಗಳಿಂದ ನೆಟ್ವರ್ಕ್ ಸಮಸೈಯಿದ್ದು, ಬಂಗಾಡಿಯಲ್ಲಿ ಬಿಎಸ್ಎನ್ ಎಲ್ ಹಾಗೂ ಇಂದಬೆಟ್ಟುವಿನಲ್ಲಿ ಖಾಸಗಿ ಜಿಯೋ ಹಾಗೂ ಏರ್ಟೆಲ್ ಟವರ್ಗಳಿದ್ದು ,ತಿಂಗಳ ರೀಚಾರ್ಜ್ ಮಾಡದೆ ಇದ್ದರೆ‌ ಸೀಮ್ ಡೆಡ್ ಆಗುವ ಉದ್ದೇಶದಿಂದ ಕಂಪೆನಿಯವರು ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಮಸ್ಥರ ಹಣವನ್ನು ದೊಚುತ್ತಿದ್ದಾರೆ.

ಇಲ್ಲಿ ಅಂಚೆ ಕಛೇರಿ, ಕೆನರಾ ಬ್ಯಾಂಕ್, ಸಹಕಾರಿ ಬ್ಯಾಂಕ್ ಹಾಗೂ ವ್ಯಾಪರಸ್ಥರಿಗೆ, ಉದ್ಯೋಗಿಗಳಿಗೆ ವ್ಯವಹಾರದ ಆನ್ ಲೈನ್ ಪೇ ಮಾಡುವುದಕ್ಕೆ ನೆಟ್ವರ್ಕ್ಸ್ ಸಮಸ್ಯೆಗಳಿಂದ ತೊಂದರೆಗಳಾಗುತ್ತಿದ್ದು ಅಗತ್ಯ ಕರೆ ಮಾಡಲು ಗುಡ್ಡ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಈ ಪರಿಸರದ ಗ್ರಾಹಕರಿಗಾಗುವ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya
error: Content is protected !!