25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

ಬೆಳ್ತಂಗಡಿ: ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಉತ್ತೇಜಿಸಲು ವೇಣೂರು ಗ್ರಾಮದ ಸ. ನಂ 59/1 ರಲ್ಲಿ 0.14 ಸೆಂಟ್ಸ್ ಜಮೀನನ್ನು ಮಂಜೂರುಗೊಳಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಅದ್ಯಕ್ಷತೆಯಲ್ಲಿ ಜು.5ರಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಂಘದ ಕಾರ್ಯಚಟುವಟಿಕೆಗಳಿಗೆ ಉತ್ತೇಜಿಸಲು ಜಮೀನು ಮಂಜೂರುಗೊಳಿಸುವಂತೆ ಮಾಜಿ ಶಾಸಕ ಕೆ. ವಸಂತ ಬಂಗೇರ ಮತ್ತು ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.

Related posts

ಕೇರಳ ವಿಧಾನಸಭಾ ಚುನಾವಣೆ: ಅಭ್ಯರ್ಥಿ ಪರ ಬಿನುತಾ ಬಂಗೇರರವರಿಂದ ಪ್ರಚಾರ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya
error: Content is protected !!