23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

ಉಜಿರೆ :ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಸಂಯೋಜನೆಯಲ್ಲಿ ಗಮಕ ಕಾರ್ಯಕ್ರಮ ಆಯೋಜಿಸಲಾಯಿತು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಠ್ಯದಲ್ಲಿ ಬರುವ ಪದ್ಯ ಭಾಗದ ಕುಮಾರವ್ಯಾಸನ “ಇನ್ನು ಹುಟ್ಟದೆಯಿರಲಿ ನಾರಿಯರೆನ್ನವೊಲು”ಕಾವ್ಯದ 16 ಭಾಗಗಳನ್ನು ಗಮಕದಲ್ಲಿ ಪ್ರಸ್ತುತ ಪಡಿಸಲಾಯಿತು.

ಸಂಪನ್ಮೂಲಗಳ ವ್ಯಕ್ತಿಗಳಾಗಿ ಪ್ರೋ. ಮಧೂರು ಮೋಹನ ಕಲ್ಲುರಾಯ ಹಾಗೂ ಶ್ರೀ ವಿದ್ಯಾ ಐತಾಳ್ ಭಾಗವಹಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ಕವಿತಾ ಉಮೇಶ್ ವಂದಿಸಿ, ನಿರೂಪಿಸಿದರು.

Related posts

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

Suddi Udaya
error: Content is protected !!