25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

ಗುರಿಪಳ್ಳ: ಉಜಿರೆ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆಯೊಂದು ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಸದರಿ ರಸ್ತೆಯ ಮೂಲಕ ಸಂಚರಿಸುವ ನೂರಾರು ಪ್ರಯಾಣಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯಾಗಿರುತ್ತದೆ ಆದುದರಿಂದ ಇಂದು ಕೆ.ಎಸ್.ಆರ್.ಟಿ.ಸಿ. ಘಟಕ ವ್ಯವಸ್ಥಾಪಕರನ್ನು ಬೇಟಿಯಾಗಿ ಬಸ್ ಸಂಚಾರ ವ್ಯವಸ್ಥೆಯನ್ನು ಪರ್ಯಾಯ ರಸ್ತೆಯ ಮೂಲಕ ಒದಗಿಸಿಕೊಡುವಂತೆ ಮನವಿ ಸಲ್ಲಿಸಲಾಯಿತು.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮಾನ್ಯ ಘಟಕ ವ್ಯವಸ್ಥಾಪಕರು ಇಂದು ಸಂಜೆಯೇ ಗುರಿಪಳ್ಳಕ್ಕೆ ಬಸ್ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಇದಕ್ಕೆ ಪೂರಕವಾದ ಆದೇಶವನ್ನು ಕೂಡ ಸಂಬಂಧಪಟ್ಟವರಿಗೆ ನೀಡಿರುತ್ತಾರೆ.

ಈ ಸಂಧರ್ಭದಲ್ಲಿ ಯಶೋಧರ ಗೌಡ ಕೊಡ್ಡೋಲು, ಗುರುರಾಜ್ ಗುರಿಪಳ್ಳ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya
error: Content is protected !!