23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಳ್ತಂಗಡಿ: ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿಕೆ ಮತ್ತು ಸಿಬಿಐ ವಿಶೇಷ ಮಕ್ಕಳ ನ್ಯಾಯಾಲಯದ ಆದೇಶ ಬದಿಗೆ ಸರಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಸೌಜನ್ಯಾಳ ತಂದೆ ಚಂದಪ್ಪ ಗೌಡ, ಖುಲಾಸೆಗೊಂಡಿರುವ ಕಾರ್ಕಳ ತಾಲೂಕಿನ ಕುಕುಂದೂರಿನ ಸಂತೋಷ್ ರಾವ್ ಹಾಗೂ ಸಿಬಿಐ ಪ್ರತ್ಯೇಕವಾಗಿ ಸಲ್ಲಿಸಿರುವ ಮೂರು ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್ ಕುಮಾ‌ರ್ ಮತ್ತು ಜೆ. ಎಂ ಖಾಜಿ ಅವರ ವಿಭಾಗೀಯ ಪೀಠ ನಡೆಸಿ ತೀರ್ಪು ಕಾಯ್ದಿರಿಸಿತು

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!