23.3 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಮಹಿಳಾ ಸಬಲೀಕರಣದ ಮೂಲಕ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸುತ್ತಿರುವ ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಸಮಿತಿ ರಚನೆಯ ನಡೆಯಿತು.

ಮುಂದಿನ ಸಾಲಿನ ನೂತನ ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್,ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಪದಾಧಿಕಾರಿಗಳಾಗಿ ಜಲಜಾ ಪಿ ನಾಯಕ್,ಉಮಾ ಆರ್ ರಾವ್,ಆಶಾ ಸತೀಶ್,ವೀಣಾ ವಿ ಕುಮಾರ್,ರೂಪಾ ಪ್ರಭು,ಸುಮತಿ ಪ್ರಮೋದ್,ರಜನಿ,ಕೃಪಾ,ತಾರುಣ್ಯ ಆಯ್ಕೆಯಾದರು.

Related posts

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya
error: Content is protected !!