April 2, 2025
ಕರಾವಳಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದಕ ಎಲ್ಲಾ ಶಾಲೆ, ಪಿಯು ಕಾಲೇಜ್ ಗಳಿಗೆ ರಜೆ

ಮಂಗಳೂರು: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಮತ್ತು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಇಂದು (ಜು.6) ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜುಲೈ 6ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ

Related posts

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.97.82 ಫಲಿತಾಂಶ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!