37.8 C
ಪುತ್ತೂರು, ಬೆಳ್ತಂಗಡಿ
March 30, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಮಹಿಳಾ ಸಬಲೀಕರಣದ ಮೂಲಕ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸುತ್ತಿರುವ ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಸಮಿತಿ ರಚನೆಯ ನಡೆಯಿತು.

ಮುಂದಿನ ಸಾಲಿನ ನೂತನ ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್,ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಪದಾಧಿಕಾರಿಗಳಾಗಿ ಜಲಜಾ ಪಿ ನಾಯಕ್,ಉಮಾ ಆರ್ ರಾವ್,ಆಶಾ ಸತೀಶ್,ವೀಣಾ ವಿ ಕುಮಾರ್,ರೂಪಾ ಪ್ರಭು,ಸುಮತಿ ಪ್ರಮೋದ್,ರಜನಿ,ಕೃಪಾ,ತಾರುಣ್ಯ ಆಯ್ಕೆಯಾದರು.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya
error: Content is protected !!