38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಹಾದು ಹೋಗುವಾಗ ಕಾಣ ಸಿಗುವ ಕಾಪಿನಡ್ಕ ತಿರುವು ಪಕ್ಕ ಸುಮಾರು 50ಮೀಟರ್ ಸಮೀಪ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡಕ್ಕೆ ಹೋಗುವ ರಸ್ತೆಯು ಇತ್ತೀಚೆಗೆ ಅಗಲೀಕರಣವಾಗಿದ್ದು ರಸ್ತೆ ಬದಿ ವಿದ್ಯುತ್ ಕಂಬವು ರಸ್ತೆ ಕಡೆ ವಾಲಿ ತಂತಿಗಳು ರಸ್ತೆ ಮದ್ಯೆ ಜೋತು ಬಿದ್ದು ಇಂದು ನಾಳೆ ಬೀಳುವ ಸ್ಥಿತಿಯದೆ. ಹಾಗೆಯೇ ಸ್ವಲ್ಪ ಮುಂದೆ ಬೃಹತ್ ಗಾತ್ರದ ಮರವು ಅಪಾಯದಂಚಿನಲ್ಲಿದ

ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ವಾಹನ ಸವಾರರು, ಸಾರ್ವಜನಿಕರು ಹೋಗುವ ರಸ್ತೆಯಾಗಿದ್ದು ಹೀಗಾಗಲೇ ಕೆಲವು ಕಡೆ ವಿದ್ಯುತ್ ಅಘಾತಗಳಿಂದ ಅನಾಹುತ ಆಗುತ್ತಿದ್ದು ಮೆಸ್ಕಾಂ ಇಲಾಖೆ, ಅರಣ್ಯ ಅಧಿಕಾರಿಗಳು ಆದಷ್ಟು ಬೇಗ ಈ ವಿದ್ಯುತ್ ಕಂಬ ಹಾಗೂ ಮರವನ್ನು ತೆರವುಗೊಳಿಸಿ ಮುಂದೆ ಆಗುವ ಅನಾಹುತವನ್ನು ತಪ್ಪಿಸಬೇಕೆಂದು ಸ್ಥಳೀಯರು ಆಗ್ರಹಿಸಿದರು.

Related posts

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya
error: Content is protected !!