23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಹಾದು ಹೋಗುವಾಗ ಕಾಣ ಸಿಗುವ ಕಾಪಿನಡ್ಕ ತಿರುವು ಪಕ್ಕ ಸುಮಾರು 50ಮೀಟರ್ ಸಮೀಪ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡಕ್ಕೆ ಹೋಗುವ ರಸ್ತೆಯು ಇತ್ತೀಚೆಗೆ ಅಗಲೀಕರಣವಾಗಿದ್ದು ರಸ್ತೆ ಬದಿ ವಿದ್ಯುತ್ ಕಂಬವು ರಸ್ತೆ ಕಡೆ ವಾಲಿ ತಂತಿಗಳು ರಸ್ತೆ ಮದ್ಯೆ ಜೋತು ಬಿದ್ದು ಇಂದು ನಾಳೆ ಬೀಳುವ ಸ್ಥಿತಿಯದೆ. ಹಾಗೆಯೇ ಸ್ವಲ್ಪ ಮುಂದೆ ಬೃಹತ್ ಗಾತ್ರದ ಮರವು ಅಪಾಯದಂಚಿನಲ್ಲಿದ

ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ವಾಹನ ಸವಾರರು, ಸಾರ್ವಜನಿಕರು ಹೋಗುವ ರಸ್ತೆಯಾಗಿದ್ದು ಹೀಗಾಗಲೇ ಕೆಲವು ಕಡೆ ವಿದ್ಯುತ್ ಅಘಾತಗಳಿಂದ ಅನಾಹುತ ಆಗುತ್ತಿದ್ದು ಮೆಸ್ಕಾಂ ಇಲಾಖೆ, ಅರಣ್ಯ ಅಧಿಕಾರಿಗಳು ಆದಷ್ಟು ಬೇಗ ಈ ವಿದ್ಯುತ್ ಕಂಬ ಹಾಗೂ ಮರವನ್ನು ತೆರವುಗೊಳಿಸಿ ಮುಂದೆ ಆಗುವ ಅನಾಹುತವನ್ನು ತಪ್ಪಿಸಬೇಕೆಂದು ಸ್ಥಳೀಯರು ಆಗ್ರಹಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya
error: Content is protected !!