23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಹಾದು ಹೋಗುವಾಗ ಕಾಣ ಸಿಗುವ ಕಾಪಿನಡ್ಕ ತಿರುವು ಪಕ್ಕ ಸುಮಾರು 50ಮೀಟರ್ ಸಮೀಪ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡಕ್ಕೆ ಹೋಗುವ ರಸ್ತೆಯು ಇತ್ತೀಚೆಗೆ ಅಗಲೀಕರಣವಾಗಿದ್ದು ರಸ್ತೆ ಬದಿ ವಿದ್ಯುತ್ ಕಂಬವು ರಸ್ತೆ ಕಡೆ ವಾಲಿ ತಂತಿಗಳು ರಸ್ತೆ ಮದ್ಯೆ ಜೋತು ಬಿದ್ದು ಇಂದು ನಾಳೆ ಬೀಳುವ ಸ್ಥಿತಿಯದೆ. ಹಾಗೆಯೇ ಸ್ವಲ್ಪ ಮುಂದೆ ಬೃಹತ್ ಗಾತ್ರದ ಮರವು ಅಪಾಯದಂಚಿನಲ್ಲಿದ

ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ವಾಹನ ಸವಾರರು, ಸಾರ್ವಜನಿಕರು ಹೋಗುವ ರಸ್ತೆಯಾಗಿದ್ದು ಹೀಗಾಗಲೇ ಕೆಲವು ಕಡೆ ವಿದ್ಯುತ್ ಅಘಾತಗಳಿಂದ ಅನಾಹುತ ಆಗುತ್ತಿದ್ದು ಮೆಸ್ಕಾಂ ಇಲಾಖೆ, ಅರಣ್ಯ ಅಧಿಕಾರಿಗಳು ಆದಷ್ಟು ಬೇಗ ಈ ವಿದ್ಯುತ್ ಕಂಬ ಹಾಗೂ ಮರವನ್ನು ತೆರವುಗೊಳಿಸಿ ಮುಂದೆ ಆಗುವ ಅನಾಹುತವನ್ನು ತಪ್ಪಿಸಬೇಕೆಂದು ಸ್ಥಳೀಯರು ಆಗ್ರಹಿಸಿದರು.

Related posts

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

Suddi Udaya
error: Content is protected !!