September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಹಾದು ಹೋಗುವಾಗ ಕಾಣ ಸಿಗುವ ಕಾಪಿನಡ್ಕ ತಿರುವು ಪಕ್ಕ ಸುಮಾರು 50ಮೀಟರ್ ಸಮೀಪ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡಕ್ಕೆ ಹೋಗುವ ರಸ್ತೆಯು ಇತ್ತೀಚೆಗೆ ಅಗಲೀಕರಣವಾಗಿದ್ದು ರಸ್ತೆ ಬದಿ ವಿದ್ಯುತ್ ಕಂಬವು ರಸ್ತೆ ಕಡೆ ವಾಲಿ ತಂತಿಗಳು ರಸ್ತೆ ಮದ್ಯೆ ಜೋತು ಬಿದ್ದು ಇಂದು ನಾಳೆ ಬೀಳುವ ಸ್ಥಿತಿಯದೆ. ಹಾಗೆಯೇ ಸ್ವಲ್ಪ ಮುಂದೆ ಬೃಹತ್ ಗಾತ್ರದ ಮರವು ಅಪಾಯದಂಚಿನಲ್ಲಿದ

ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ವಾಹನ ಸವಾರರು, ಸಾರ್ವಜನಿಕರು ಹೋಗುವ ರಸ್ತೆಯಾಗಿದ್ದು ಹೀಗಾಗಲೇ ಕೆಲವು ಕಡೆ ವಿದ್ಯುತ್ ಅಘಾತಗಳಿಂದ ಅನಾಹುತ ಆಗುತ್ತಿದ್ದು ಮೆಸ್ಕಾಂ ಇಲಾಖೆ, ಅರಣ್ಯ ಅಧಿಕಾರಿಗಳು ಆದಷ್ಟು ಬೇಗ ಈ ವಿದ್ಯುತ್ ಕಂಬ ಹಾಗೂ ಮರವನ್ನು ತೆರವುಗೊಳಿಸಿ ಮುಂದೆ ಆಗುವ ಅನಾಹುತವನ್ನು ತಪ್ಪಿಸಬೇಕೆಂದು ಸ್ಥಳೀಯರು ಆಗ್ರಹಿಸಿದರು.

Related posts

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya

ಮದ್ದಡ್ಕ: ಬೈಕ್ ಮತ್ತು ಸ್ಕೂಟಿ ಅಪಘಾತ

Suddi Udaya

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya
error: Content is protected !!