July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಹಾದು ಹೋಗುವಾಗ ಕಾಣ ಸಿಗುವ ಕಾಪಿನಡ್ಕ ತಿರುವು ಪಕ್ಕ ಸುಮಾರು 50ಮೀಟರ್ ಸಮೀಪ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡಕ್ಕೆ ಹೋಗುವ ರಸ್ತೆಯು ಇತ್ತೀಚೆಗೆ ಅಗಲೀಕರಣವಾಗಿದ್ದು ರಸ್ತೆ ಬದಿ ವಿದ್ಯುತ್ ಕಂಬವು ರಸ್ತೆ ಕಡೆ ವಾಲಿ ತಂತಿಗಳು ರಸ್ತೆ ಮದ್ಯೆ ಜೋತು ಬಿದ್ದು ಇಂದು ನಾಳೆ ಬೀಳುವ ಸ್ಥಿತಿಯದೆ. ಹಾಗೆಯೇ ಸ್ವಲ್ಪ ಮುಂದೆ ಬೃಹತ್ ಗಾತ್ರದ ಮರವು ಅಪಾಯದಂಚಿನಲ್ಲಿದ

ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ವಾಹನ ಸವಾರರು, ಸಾರ್ವಜನಿಕರು ಹೋಗುವ ರಸ್ತೆಯಾಗಿದ್ದು ಹೀಗಾಗಲೇ ಕೆಲವು ಕಡೆ ವಿದ್ಯುತ್ ಅಘಾತಗಳಿಂದ ಅನಾಹುತ ಆಗುತ್ತಿದ್ದು ಮೆಸ್ಕಾಂ ಇಲಾಖೆ, ಅರಣ್ಯ ಅಧಿಕಾರಿಗಳು ಆದಷ್ಟು ಬೇಗ ಈ ವಿದ್ಯುತ್ ಕಂಬ ಹಾಗೂ ಮರವನ್ನು ತೆರವುಗೊಳಿಸಿ ಮುಂದೆ ಆಗುವ ಅನಾಹುತವನ್ನು ತಪ್ಪಿಸಬೇಕೆಂದು ಸ್ಥಳೀಯರು ಆಗ್ರಹಿಸಿದರು.

Related posts

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆ: ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ

Suddi Udaya

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!