32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧಿಸುವಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.

2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನೆಚ್ಚರಿಗೆ ವಹಿಸಬೇಕಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಸಾರ್ವಜನಿಕರು/ಪ್ರವಾಸಿಗರು ಜಿಲ್ಲೆಯ ವಿವಿಧ ಜಲಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ನೀರಿನಲ್ಲಿ ಇಳಿಯುವುದು, ಮೀನು ಹಿಡಿಯುವುದು, ಈಜುವುದು, ಮೋಜು-ಮಸ್ತಿ ಇತ್ಯಾದಿ ಚಟುವಟಿಕೆಗಳನ್ನು ನಡೆಸುತ್ತಿರುವುದರಿಂದ ನೀರಿನಲ್ಲಿ ಮುಳುಗಿ ದುರ್ಮರಣ ಹೊಂದಿರುವಂತಹ ಪ್ರಕರಣಗಳು ಗಮನಕ್ಕೆ ಬಂದಿರುತ್ತದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧಿಸಲಾಗಿದೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya
error: Content is protected !!