27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧಿಸುವಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.

2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನೆಚ್ಚರಿಗೆ ವಹಿಸಬೇಕಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಸಾರ್ವಜನಿಕರು/ಪ್ರವಾಸಿಗರು ಜಿಲ್ಲೆಯ ವಿವಿಧ ಜಲಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ನೀರಿನಲ್ಲಿ ಇಳಿಯುವುದು, ಮೀನು ಹಿಡಿಯುವುದು, ಈಜುವುದು, ಮೋಜು-ಮಸ್ತಿ ಇತ್ಯಾದಿ ಚಟುವಟಿಕೆಗಳನ್ನು ನಡೆಸುತ್ತಿರುವುದರಿಂದ ನೀರಿನಲ್ಲಿ ಮುಳುಗಿ ದುರ್ಮರಣ ಹೊಂದಿರುವಂತಹ ಪ್ರಕರಣಗಳು ಗಮನಕ್ಕೆ ಬಂದಿರುತ್ತದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧಿಸಲಾಗಿದೆ.

Related posts

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya
error: Content is protected !!