July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧಿಸುವಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.

2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನೆಚ್ಚರಿಗೆ ವಹಿಸಬೇಕಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಸಾರ್ವಜನಿಕರು/ಪ್ರವಾಸಿಗರು ಜಿಲ್ಲೆಯ ವಿವಿಧ ಜಲಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ನೀರಿನಲ್ಲಿ ಇಳಿಯುವುದು, ಮೀನು ಹಿಡಿಯುವುದು, ಈಜುವುದು, ಮೋಜು-ಮಸ್ತಿ ಇತ್ಯಾದಿ ಚಟುವಟಿಕೆಗಳನ್ನು ನಡೆಸುತ್ತಿರುವುದರಿಂದ ನೀರಿನಲ್ಲಿ ಮುಳುಗಿ ದುರ್ಮರಣ ಹೊಂದಿರುವಂತಹ ಪ್ರಕರಣಗಳು ಗಮನಕ್ಕೆ ಬಂದಿರುತ್ತದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧಿಸಲಾಗಿದೆ.

Related posts

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ನಾವೂರು ಜನಸ್ಪಂದನ ಸಭೆ: ಜೆಜೆಎಂ ಕಾಮಗಾರಿ ಸಮರ್ಪಕವಾಗಿಲ್ಲ , ಬೆಳೆ ವಿಮೆ ಜಮೆ ಕುರಿತು ಚರ್ಚೆ

Suddi Udaya
error: Content is protected !!