24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧಿಸುವಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.

2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನೆಚ್ಚರಿಗೆ ವಹಿಸಬೇಕಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಸಾರ್ವಜನಿಕರು/ಪ್ರವಾಸಿಗರು ಜಿಲ್ಲೆಯ ವಿವಿಧ ಜಲಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ನೀರಿನಲ್ಲಿ ಇಳಿಯುವುದು, ಮೀನು ಹಿಡಿಯುವುದು, ಈಜುವುದು, ಮೋಜು-ಮಸ್ತಿ ಇತ್ಯಾದಿ ಚಟುವಟಿಕೆಗಳನ್ನು ನಡೆಸುತ್ತಿರುವುದರಿಂದ ನೀರಿನಲ್ಲಿ ಮುಳುಗಿ ದುರ್ಮರಣ ಹೊಂದಿರುವಂತಹ ಪ್ರಕರಣಗಳು ಗಮನಕ್ಕೆ ಬಂದಿರುತ್ತದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧಿಸಲಾಗಿದೆ.

Related posts

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya
error: Content is protected !!