24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಅಮರ್ ಜಾಲ್ ಕಡೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ವಿದ್ಯುತ್ ಕಂಬವೊಂದು ಅಪಾಯದ ಸ್ಥಿತಿಯಲ್ಲಿ ಇದೆ.
ಗುರುವಾಯನಕೆರೆ ಹವ್ಯಕ ಭವನದ ಬಳಿಯ ರತ್ನಾಗಿರಿಗೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ಈ ವಿದ್ಯುತ್ ಕಂಬ ಇದ್ದು, ಕಂಬದ ಬುಡದಲ್ಲಿ ಮಣ್ಣು ಮಳೆ ನೀರಿಗೆ ಕರಗಿ ಹೋಗಿ ಅಪಾಯದ ಸ್ಥಿತಿ ನಿರ್ಮಾಣವಾಗಿದೆ.


ಈ ರಸ್ತೆಯಲ್ಲಿ ನೂರಾರು ವಾಹನಗಳ ಓಡಾಟ ಹಾಗೂ ಜನ ಸಂಚಾರ ಇದ್ದು, ಸಂಬಂಧ ಪಟ್ಟ ಇಲಾಖೆ ಇದರ ಬಗ್ಗೆ ಗಮನ ಹರಿಸಲು ಸಾವ೯ಜನಿಕರು ಆಗ್ರಹಿಸಿದ್ದಾರೆ.

Related posts

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!