38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಅಮರ್ ಜಾಲ್ ಕಡೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ವಿದ್ಯುತ್ ಕಂಬವೊಂದು ಅಪಾಯದ ಸ್ಥಿತಿಯಲ್ಲಿ ಇದೆ.
ಗುರುವಾಯನಕೆರೆ ಹವ್ಯಕ ಭವನದ ಬಳಿಯ ರತ್ನಾಗಿರಿಗೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ಈ ವಿದ್ಯುತ್ ಕಂಬ ಇದ್ದು, ಕಂಬದ ಬುಡದಲ್ಲಿ ಮಣ್ಣು ಮಳೆ ನೀರಿಗೆ ಕರಗಿ ಹೋಗಿ ಅಪಾಯದ ಸ್ಥಿತಿ ನಿರ್ಮಾಣವಾಗಿದೆ.


ಈ ರಸ್ತೆಯಲ್ಲಿ ನೂರಾರು ವಾಹನಗಳ ಓಡಾಟ ಹಾಗೂ ಜನ ಸಂಚಾರ ಇದ್ದು, ಸಂಬಂಧ ಪಟ್ಟ ಇಲಾಖೆ ಇದರ ಬಗ್ಗೆ ಗಮನ ಹರಿಸಲು ಸಾವ೯ಜನಿಕರು ಆಗ್ರಹಿಸಿದ್ದಾರೆ.

Related posts

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya
error: Content is protected !!