September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಅಮರ್ ಜಾಲ್ ಕಡೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ವಿದ್ಯುತ್ ಕಂಬವೊಂದು ಅಪಾಯದ ಸ್ಥಿತಿಯಲ್ಲಿ ಇದೆ.
ಗುರುವಾಯನಕೆರೆ ಹವ್ಯಕ ಭವನದ ಬಳಿಯ ರತ್ನಾಗಿರಿಗೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ಈ ವಿದ್ಯುತ್ ಕಂಬ ಇದ್ದು, ಕಂಬದ ಬುಡದಲ್ಲಿ ಮಣ್ಣು ಮಳೆ ನೀರಿಗೆ ಕರಗಿ ಹೋಗಿ ಅಪಾಯದ ಸ್ಥಿತಿ ನಿರ್ಮಾಣವಾಗಿದೆ.


ಈ ರಸ್ತೆಯಲ್ಲಿ ನೂರಾರು ವಾಹನಗಳ ಓಡಾಟ ಹಾಗೂ ಜನ ಸಂಚಾರ ಇದ್ದು, ಸಂಬಂಧ ಪಟ್ಟ ಇಲಾಖೆ ಇದರ ಬಗ್ಗೆ ಗಮನ ಹರಿಸಲು ಸಾವ೯ಜನಿಕರು ಆಗ್ರಹಿಸಿದ್ದಾರೆ.

Related posts

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!