July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಅಮರ್ ಜಾಲ್ ಕಡೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ವಿದ್ಯುತ್ ಕಂಬವೊಂದು ಅಪಾಯದ ಸ್ಥಿತಿಯಲ್ಲಿ ಇದೆ.
ಗುರುವಾಯನಕೆರೆ ಹವ್ಯಕ ಭವನದ ಬಳಿಯ ರತ್ನಾಗಿರಿಗೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ಈ ವಿದ್ಯುತ್ ಕಂಬ ಇದ್ದು, ಕಂಬದ ಬುಡದಲ್ಲಿ ಮಣ್ಣು ಮಳೆ ನೀರಿಗೆ ಕರಗಿ ಹೋಗಿ ಅಪಾಯದ ಸ್ಥಿತಿ ನಿರ್ಮಾಣವಾಗಿದೆ.


ಈ ರಸ್ತೆಯಲ್ಲಿ ನೂರಾರು ವಾಹನಗಳ ಓಡಾಟ ಹಾಗೂ ಜನ ಸಂಚಾರ ಇದ್ದು, ಸಂಬಂಧ ಪಟ್ಟ ಇಲಾಖೆ ಇದರ ಬಗ್ಗೆ ಗಮನ ಹರಿಸಲು ಸಾವ೯ಜನಿಕರು ಆಗ್ರಹಿಸಿದ್ದಾರೆ.

Related posts

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಶ್ರೀ ಕಾರಿಂಜೇಶ್ವರ ದೇವಸ್ಥಾನ ಕ್ಕೆ ಸಿಡಿಲು ಬಡಿದು ಹಾನಿ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya
error: Content is protected !!