30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಅಮರ್ ಜಾಲ್ ಕಡೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ವಿದ್ಯುತ್ ಕಂಬವೊಂದು ಅಪಾಯದ ಸ್ಥಿತಿಯಲ್ಲಿ ಇದೆ.
ಗುರುವಾಯನಕೆರೆ ಹವ್ಯಕ ಭವನದ ಬಳಿಯ ರತ್ನಾಗಿರಿಗೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ಈ ವಿದ್ಯುತ್ ಕಂಬ ಇದ್ದು, ಕಂಬದ ಬುಡದಲ್ಲಿ ಮಣ್ಣು ಮಳೆ ನೀರಿಗೆ ಕರಗಿ ಹೋಗಿ ಅಪಾಯದ ಸ್ಥಿತಿ ನಿರ್ಮಾಣವಾಗಿದೆ.


ಈ ರಸ್ತೆಯಲ್ಲಿ ನೂರಾರು ವಾಹನಗಳ ಓಡಾಟ ಹಾಗೂ ಜನ ಸಂಚಾರ ಇದ್ದು, ಸಂಬಂಧ ಪಟ್ಟ ಇಲಾಖೆ ಇದರ ಬಗ್ಗೆ ಗಮನ ಹರಿಸಲು ಸಾವ೯ಜನಿಕರು ಆಗ್ರಹಿಸಿದ್ದಾರೆ.

Related posts

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya
error: Content is protected !!