23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

ಕೊಯ್ಯೂರು ಗ್ರಾಮದ ಹರ್ಪಳ ಎಂಬ ಕುಗ್ರಾಮ ಈಗಷ್ಟೇ ಎಳೆ ಮಗುವಿನಂತೆ ಅಭಿವೃದ್ಧಿಯತ್ತ ಮುಖ ಹಾಕಿದೆ. ಮಳೆಗಾಲದಲ್ಲಿ ಇಲ್ಲಿನ ಪರಿಸ್ಥಿತಿಯನ್ನು ಕೇಳುವವರಿಲ್ಲ, ತಿರುಗಿ ನೋಡುವವರಿಲ್ಲ, ಕಾಡು ದಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಸುಮಾರು 10ದಿನಗಳ ಹಿಂದೆ ಮರ-ಬಳ್ಳಿ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಬಿದ್ದಿದೆ. ಅದಲ್ಲದೇ ರಸ್ತೆಯ ತೋಡಿಗೂ ಅಡ್ಡಲಾಗಿ ಇರುವುದರಿಂದ ಪ್ರವಾಹದ ಭೀತಿ ಎದುರಾಗಿದೆ.

ಸಂಬಂಧಪಟ್ಟವರಿಗೆ ಪರಿಸ್ಥಿತಿಯ ಚಿತ್ರಣ ಸಮೇತ ತಿಳಿಸಲಾಗಿದ್ದು, ಬರಿ ಸೂಚನಾ ಫಲಕಕ್ಕೆ ಸೀಮಿತವಾಗಿದೆ. ಈ ಭಾಗದಲ್ಲಿ ಸುಮಾರು 15 ಮನೆಗಳಿದ್ದು. ಶಾಲಾ ಮಕ್ಕಳಿಗೆ, ಕೆಲಸ ಕಾರ್ಯಗಳಿಗೆ ಹೋಗಲು ಭಾರಿ ಕಷ್ಟವಾಗಿದೆ. ಅಷ್ಟಕ್ಕೂ ಗ್ರಾಮಸ್ಥರೇ ತೆರವು ಮಾಡಲು ಅಸಾಧ್ಯವಾಗಿದ್ದು, ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಮಾಡಿಸಿ ಕೊಡಿ ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ

Related posts

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!