39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

ಮೇಲಂತಬೆಟ್ಟು: ವಿಪರೀತ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಮಾಪಾಲಾಡಿ ಎಂಬಲ್ಲಿ ಧರೆ ಕುಸಿದು ವಸಂತ ಎಂಬವರ ಮನೆಗೆ ಸಂಪೂರ್ಣ ಹಾನಿಯಾದ ಬಗೆ ವರದಿಯಾಗಿದೆ.

ಧರೆಯು ಕುಸಿದು ಬಿದ್ದು ಮನೆಯ ಗೋಡೆ ಹಾಗೂ ಮನೆಯ ಮೇಲ್ಛಾವಣಿಯ ಹಂಚುಗಳಿಗೆ ಹಾನಿಯಾಗಿದೆ. ಹೊಸ ಮನೆ ಅವಶ್ಯಕತೆ ಇದ್ದು. ಸಂಬಂಧಿಕರ ಮನೆಯಲ್ಲಿ ವಾಸ್ತವ್ಯವಿದ್ದರೆ.

ಸ್ಥಳಕ್ಕೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ ,ಗ್ರಾ.ಪಂ. ಸದಸ್ಯ ಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya
error: Content is protected !!