September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

ಮೇಲಂತಬೆಟ್ಟು: ವಿಪರೀತ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಮಾಪಾಲಾಡಿ ಎಂಬಲ್ಲಿ ಧರೆ ಕುಸಿದು ವಸಂತ ಎಂಬವರ ಮನೆಗೆ ಸಂಪೂರ್ಣ ಹಾನಿಯಾದ ಬಗೆ ವರದಿಯಾಗಿದೆ.

ಧರೆಯು ಕುಸಿದು ಬಿದ್ದು ಮನೆಯ ಗೋಡೆ ಹಾಗೂ ಮನೆಯ ಮೇಲ್ಛಾವಣಿಯ ಹಂಚುಗಳಿಗೆ ಹಾನಿಯಾಗಿದೆ. ಹೊಸ ಮನೆ ಅವಶ್ಯಕತೆ ಇದ್ದು. ಸಂಬಂಧಿಕರ ಮನೆಯಲ್ಲಿ ವಾಸ್ತವ್ಯವಿದ್ದರೆ.

ಸ್ಥಳಕ್ಕೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ ,ಗ್ರಾ.ಪಂ. ಸದಸ್ಯ ಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!