38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

ಬೆಳ್ತಂಗಡಿ : ಗೇರುಕಟ್ಟೆ ಅಂಚೆ ಇಲಾಖೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರನ್ನು ಪುತ್ತೂರು ಉಪ ಅಂಚೆ ವಿಭಾಗದ ಹಾಗೂ ಗೇರುಕಟ್ಟೆ ಯುವಕರು ತಂಡದ ವತಿಯಿಂದ ಶ್ರೀಮತಿ ಮೋಹಿನಿ ಮತ್ತು ಡಾಕಯ್ಯ ಗೌಡ ದಂಪತಿ ಸಮೇತವಾಗಿ ಗೇರುಕಟ್ಟೆ ಸಹಕಾರಿ ಭವನದಲ್ಲಿ ಜು.6 ರಂದು ನಡೆಯಿತು.


ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಅಧ್ಯಕ್ಷತೆ ವಹಿಸಿದ್ದರು.
ಅಂಚೆ ಇಲಾಖೆ ಪುತ್ತೂರು ವಿಭಾಗದ ಉಪ ಅಧಿಕ್ಷಕರಾದ ಮೋಹನ್,ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ.ಕಳಿಯ ಸಿ.ಎ.ಬ್ಯಾಂಕ್ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಕವಿತಾ ಶೆಟ್ಟಿ, ಅಂಚೆ ಇಲಾಖೆ ನಿವೃತ್ತ ಕೂಸಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.


ಗೇರುಕಟ್ಟೆ ವಿವಿಧ ಸಂಘದ ವತಿಯಿಂದ ಮತ್ತು ಹಿತೈಷಿಗಳು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.ಸ್ಥಳೀಯ ಯುವಕರ ತಂಡ ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು.
ಗುರುವಾಯನಕೆರೆ ಅಂಚೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗೇರುಕಟ್ಟೆ ಅಂಚೆ ಇಲಾಖೆ ಸಿಬ್ಬಂದಿ ಕು. ಸವೀತಾ ಸ್ವಾಗತಿಸಿ, ಓಡಿಲ್ನಾಳ ಅಂಚೆ ಇಲಾಖೆ ಸಿಬ್ಬಂದಿ ಶ್ರೀಮತಿ ಸುಪ್ರೀಯಾ ವಂದಿಸಿದರು. ಮಂಗಳೂರು ಅಂಚೆ ಕಚೇರಿ ನಿವೃತ್ತ ವಿಠ್ಠಲ ಶೆಟ್ಟಿ ಉಪ್ಪಡ್ಕ ಕಾರ್ಯಕ್ರಮ ನಿರೂಪಿಸಿದರು. ಕಳಿಯ ಮತ್ತು ನ್ಯಾಯತರ್ಪು ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

Suddi Udaya
error: Content is protected !!