29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

ಕಳೆಂಜ ಗ್ರಾಮದ ಪುರುಷೋತ್ತಮ ರವರು ತಲೆಯಲ್ಲಿ ಗೆಡ್ಡೆ (tumor) ಕಾಯಿಲೆ ಕಂಡುಬಂದಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಶಸ್ತ್ರಚಿಕಿತ್ಸೆ ನಡೆದು, ಮುಂದಿನ ಆರೈಕೆಗೆ ರೂ. 7,00,000 ವೆಚ್ಚ ಅಗತ್ಯವಿದ್ದು ಕುಟುಂಬದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಈ ವೈದ್ಯಕೀಯ ವೆಚ್ಚವನ್ನು ಬರಿಸಲು ದಾನಿಗಳ ಮೊರೆ ಹೋಗಿದ್ದಾರೆ. ಸಹೃದಯಿ ದಾನಿಗಳು ಪುರುಷೋತ್ತಮ ರವರ ಶಸ್ತ್ರ ಚಿಕಿತ್ಸೆಗೆ ನೆರವಾಗುವಂತೆ ತಿಳಿಸಲಾಗಿದೆ.

ಸಹಾಯ ಮಾಡುವವರು:
Bank Details A/C: 3782500100126701
IFSC: KARB0000378
KARNATAKA BANK KAYARTHADKA Mobile: 7899143648

Related posts

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya
error: Content is protected !!