33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

ಕಳೆಂಜ ಗ್ರಾಮದ ಪುರುಷೋತ್ತಮ ರವರು ತಲೆಯಲ್ಲಿ ಗೆಡ್ಡೆ (tumor) ಕಾಯಿಲೆ ಕಂಡುಬಂದಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಶಸ್ತ್ರಚಿಕಿತ್ಸೆ ನಡೆದು, ಮುಂದಿನ ಆರೈಕೆಗೆ ರೂ. 7,00,000 ವೆಚ್ಚ ಅಗತ್ಯವಿದ್ದು ಕುಟುಂಬದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಈ ವೈದ್ಯಕೀಯ ವೆಚ್ಚವನ್ನು ಬರಿಸಲು ದಾನಿಗಳ ಮೊರೆ ಹೋಗಿದ್ದಾರೆ. ಸಹೃದಯಿ ದಾನಿಗಳು ಪುರುಷೋತ್ತಮ ರವರ ಶಸ್ತ್ರ ಚಿಕಿತ್ಸೆಗೆ ನೆರವಾಗುವಂತೆ ತಿಳಿಸಲಾಗಿದೆ.

ಸಹಾಯ ಮಾಡುವವರು:
Bank Details A/C: 3782500100126701
IFSC: KARB0000378
KARNATAKA BANK KAYARTHADKA Mobile: 7899143648

Related posts

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya
error: Content is protected !!