ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಳೆಂಜ ಗ್ರಾಮದ ಪುರುಷೋತ್ತಮ ರವರು ತಲೆಯಲ್ಲಿ ಗೆಡ್ಡೆ (tumor) ಕಾಯಿಲೆ ಕಂಡುಬಂದಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಶಸ್ತ್ರಚಿಕಿತ್ಸೆ ನಡೆದು, ಮುಂದಿನ ಆರೈಕೆಗೆ ರೂ. 7,00,000 ವೆಚ್ಚ ಅಗತ್ಯವಿದ್ದು ಕುಟುಂಬದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಈ ವೈದ್ಯಕೀಯ ವೆಚ್ಚವನ್ನು ಬರಿಸಲು ದಾನಿಗಳ ಮೊರೆ ಹೋಗಿದ್ದಾರೆ. ಸಹೃದಯಿ ದಾನಿಗಳು ಪುರುಷೋತ್ತಮ ರವರ ಶಸ್ತ್ರ ಚಿಕಿತ್ಸೆಗೆ ನೆರವಾಗುವಂತೆ ತಿಳಿಸಲಾಗಿದೆ.

ಸಹಾಯ ಮಾಡುವವರು:
Bank Details A/C: 3782500100126701
IFSC: KARB0000378
KARNATAKA BANK KAYARTHADKA Mobile: 7899143648

Leave a Comment

error: Content is protected !!