23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

ಕಳೆಂಜ ಗ್ರಾಮದ ಪುರುಷೋತ್ತಮ ರವರು ತಲೆಯಲ್ಲಿ ಗೆಡ್ಡೆ (tumor) ಕಾಯಿಲೆ ಕಂಡುಬಂದಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಶಸ್ತ್ರಚಿಕಿತ್ಸೆ ನಡೆದು, ಮುಂದಿನ ಆರೈಕೆಗೆ ರೂ. 7,00,000 ವೆಚ್ಚ ಅಗತ್ಯವಿದ್ದು ಕುಟುಂಬದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಈ ವೈದ್ಯಕೀಯ ವೆಚ್ಚವನ್ನು ಬರಿಸಲು ದಾನಿಗಳ ಮೊರೆ ಹೋಗಿದ್ದಾರೆ. ಸಹೃದಯಿ ದಾನಿಗಳು ಪುರುಷೋತ್ತಮ ರವರ ಶಸ್ತ್ರ ಚಿಕಿತ್ಸೆಗೆ ನೆರವಾಗುವಂತೆ ತಿಳಿಸಲಾಗಿದೆ.

ಸಹಾಯ ಮಾಡುವವರು:
Bank Details A/C: 3782500100126701
IFSC: KARB0000378
KARNATAKA BANK KAYARTHADKA Mobile: 7899143648

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya
error: Content is protected !!