September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

ಕಳೆಂಜ ಗ್ರಾಮದ ಪುರುಷೋತ್ತಮ ರವರು ತಲೆಯಲ್ಲಿ ಗೆಡ್ಡೆ (tumor) ಕಾಯಿಲೆ ಕಂಡುಬಂದಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಶಸ್ತ್ರಚಿಕಿತ್ಸೆ ನಡೆದು, ಮುಂದಿನ ಆರೈಕೆಗೆ ರೂ. 7,00,000 ವೆಚ್ಚ ಅಗತ್ಯವಿದ್ದು ಕುಟುಂಬದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಈ ವೈದ್ಯಕೀಯ ವೆಚ್ಚವನ್ನು ಬರಿಸಲು ದಾನಿಗಳ ಮೊರೆ ಹೋಗಿದ್ದಾರೆ. ಸಹೃದಯಿ ದಾನಿಗಳು ಪುರುಷೋತ್ತಮ ರವರ ಶಸ್ತ್ರ ಚಿಕಿತ್ಸೆಗೆ ನೆರವಾಗುವಂತೆ ತಿಳಿಸಲಾಗಿದೆ.

ಸಹಾಯ ಮಾಡುವವರು:
Bank Details A/C: 3782500100126701
IFSC: KARB0000378
KARNATAKA BANK KAYARTHADKA Mobile: 7899143648

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya
error: Content is protected !!