22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

ಕಳೆಂಜ ಗ್ರಾಮದ ಪುರುಷೋತ್ತಮ ರವರು ತಲೆಯಲ್ಲಿ ಗೆಡ್ಡೆ (tumor) ಕಾಯಿಲೆ ಕಂಡುಬಂದಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಶಸ್ತ್ರಚಿಕಿತ್ಸೆ ನಡೆದು, ಮುಂದಿನ ಆರೈಕೆಗೆ ರೂ. 7,00,000 ವೆಚ್ಚ ಅಗತ್ಯವಿದ್ದು ಕುಟುಂಬದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಈ ವೈದ್ಯಕೀಯ ವೆಚ್ಚವನ್ನು ಬರಿಸಲು ದಾನಿಗಳ ಮೊರೆ ಹೋಗಿದ್ದಾರೆ. ಸಹೃದಯಿ ದಾನಿಗಳು ಪುರುಷೋತ್ತಮ ರವರ ಶಸ್ತ್ರ ಚಿಕಿತ್ಸೆಗೆ ನೆರವಾಗುವಂತೆ ತಿಳಿಸಲಾಗಿದೆ.

ಸಹಾಯ ಮಾಡುವವರು:
Bank Details A/C: 3782500100126701
IFSC: KARB0000378
KARNATAKA BANK KAYARTHADKA Mobile: 7899143648

Related posts

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಕಾರಂದೂರು ಮನೆತನದ ಹಿರಿಯರು, ಪಡುಪಾಲ್ಟಾಲು ದಿ. ಪದ್ಮ ಪೂಜಾರಿಯವರ ಪತ್ನಿ ಶ್ರೀಮತಿ ಲಕ್ಷ್ಮೀ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya
error: Content is protected !!