25.1 C
ಪುತ್ತೂರು, ಬೆಳ್ತಂಗಡಿ
August 5, 2026
ಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಭಾರೀ ಮಳೆಗೆ
ಗುಡ್ಡ ಕುಸಿದ ಘಟನೆ ಜುಲೈ 7ರಂದು ಆದಿತ್ಯವಾರ ಸಂಜೆ ನಡೆದಿದೆ. ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವ್ಯಾಪ್ತಿಯ ಆಲೇಖಾನ್ ಬಳಿ ಗುಡ್ಡ ಕುಸಿದು ರಸ್ತೆ ಬದಿಗೆ ಬಿದ್ದಿದೆ. ಕುಸಿತದ ರಭಸಕ್ಕೆ ಕಲ್ಲು ಹಾಗೂ ಮಣ್ಣು ರಸ್ತೆಗೆ ಬಿದಿದ್ದು. ತಕ್ಷಣ ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತಿದ್ದಾರೆ. ಪ್ರಸ್ತುತ ಸಂಚಾರಕ್ಕೆ ಹೆಚ್ಚಿನ ಸಮಸ್ಯೆ ಇಲ್ಲ ಎಂದು ಪೊಲೀಸರು
ತಿಳಿಸಿದ್ದಾರೆ.

Related posts

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya
error: Content is protected !!