
ಕಲ್ಮಂಜ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ ಭಾನುವಾರ ಸುರಿದ ಭಾರಿ ಮಳೆಗೆ ಉರುಳಿ ಬಿದ್ದಿದೆ.

ಕಲ್ಮಂಜ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ ಭಾನುವಾರ ಸುರಿದ ಭಾರಿ ಮಳೆಗೆ ಉರುಳಿ ಬಿದ್ದಿದೆ.
